ಕಾವ್ಯ ಚೈತ್ರ –ಕವಿಗೋಷ್ಟಿ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಹಾಗೂ ಗೊವಿಂದ ದಾಸ ಕಾಲೇಜು ಭಾಷಾ ವಿಭಾಗದ ಸಹಯೋಗದೊಂದಿಗೆ ದಿನಾಂಕ 30/4/2018 ರಂದು ಕಾವ್ಯ ಚೈತ್ರ –ಕವಿಗೋಷ್ಟಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಮುರಳೀಧರ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ. ಪ್ರದೀಪ ಕುಮಾರ್ ಕಲ್ಕೂರ ಅಧ್ಯಕ್ಷತೆಯನ್ನು ವಹಿಸಿದ್ದರು.

Share This Post: